Tag Archives: ಶನಿ ಶಾಂತಿ

ಪೀಡಾಪರಿಹಾರಕ ಶ್ರೀಶನಿದೇವರ ಸ್ತೋತ್ರ

ಶ್ರೀಶನಿಸ್ತೋತ್ರಮ್ ನಮಸ್ತೇ ಕೋಣಸಂಸ್ಥಾಯ ಪಿಂಗಲಾಯ ನಮೋಽಸ್ತು ತೇ | ನಮಸ್ತೇ ಬಭ್ರುರೂಪಾಯ ಕೃಷ್ಣಾಯ ಚ ನಮೋಽಸ್ತು ತೇ || ೧ || ನಮಸ್ತೇ ರೌದ್ರದೇಹಾಯ ನಮಸ್ತೇ ಚಾಂತಕಾಯ ಚ | ನಮಸ್ತೇ ಯಮಸಂಜ್ಞಾಯ ನಮಸ್ತೇ ಸೌರಯೇ ವಿಭೋ || ೨ || ನಮಸ್ತೇ ಮಂದಸಂಜ್ಞಾಯ ಶನೈಶ್ಚರ ನಮೋಽಸ್ತು ತೇ | ಪ್ರಸಾದಂ ಕುರು ದೇವೇಶ ದಿನಸ್ಯ … Continue reading

Posted in ಶಾಂತಿ-ಪರಿಹಾರೋಪಾಯ, ಸ್ತುತಿ-ಸ್ತೋತ್ರ | Tagged , , , , , , , , , | Leave a comment

ಶ್ರಿಶನೈಶ್ಚರ ಪೀಡಾ ಪರಿಹಾರೋಪಾಯಗಳು

ಅವಶ್ಯಮೇವ ಭೋಕ್ತವ್ಯಂ ಕೃತಂ ಕರ್ಮ ಶುಭಾಶುಭಂ | ನಾಭುಕ್ತಂ ಕ್ಷೀಯತೇ ಕರ್ಮ ಕಲ್ಪಕೋಟಿಶತೈರಪಿ || – ಗರುಡಪುರಾಣ ಮಾಡಿದ ಒಳ್ಳೆಯ ಅಥವಾ ಕೆಟ್ಟ ಕರ್ಮಗಳನ್ನು ಖಂಡಿತ ಅನುಭವಿಸಲೇಬೇಕು. ಎಷ್ಟೇ ಕಾಲ ಕಳೆದರೂ ಅನುಭವಿಸದೆ ಕರ್ಮ ಕಳೆಯುವುದಿಲ್ಲ. ಇಂಥಹ ಕರ್ಮಗಳನ್ನು ತಿಳಿದುಕೊಳ್ಳಲು ಜ್ಯೋತಿಷ್ಯವೆಂಬ ದಿವ್ಯವಾದ ವಿದ್ಯೆಯನ್ನು ಪ್ರಾಚೀನರು ನಮಗೆ ದಯಪಾಲಿಸಿದ್ದಾರೆ. ವರಾಹಮಿಹಿರಾಚಾರ್ಯರು ಈ ಕುರಿತು “ಕರ್ಮಾರ್ಜಿತಂ ಪೂರ್ವಭವೇಸದಾದಿ … Continue reading

Posted in ಜ್ಯೋತಿಷ, ಶಾಂತಿ-ಪರಿಹಾರೋಪಾಯ, Uncategorized | Tagged , , , , , , , , , | Leave a comment

ಶ್ರೀಶನೈಶ್ಚರಸ್ತೋತ್ರಮ್ (ದಶರಥಕೃತ)

ದಶರಥಮಹಾರಾಜನಿಂದ ವಿರಚಿತ ಈ ಶನಿದೇವನ ಸ್ತೋತ್ರವು ಅತ್ಯಂತ ಪ್ರಭಾವಿಯು ಮತ್ತು ಪ್ರಸಿದ್ಧವು ಆಗಿದೆ. ಈ ಸ್ತೋತ್ರದ ಕೊನೆಯಲ್ಲಿ ಬರುವ ಶನೈಶ್ಚರ ದಶನಾಮಗಳು, ನಿತ್ಯ ಸ್ಮರಣೆಮಾಡುವುದರಿಂದ ಸರ್ವಪೀಡಾ ನಿವಾರಕಗಳಾಗಿವೆ. ಪ್ರತಿನಿತ್ಯ ಪ್ರಾತಃಕಾಲದಲ್ಲಿ ಈ ಸ್ತೋತ್ರವನ್ನು ಪಠಿಸುವುದರಿಂದ ಶ್ರೀಶನೈಶ್ಚರ ಅನುಗ್ರಹವು ಅವಶ್ಯ ಆಗುವುದು. ಅಸ್ಯ ಶ್ರೀಶನೈಶ್ಚರಸ್ತೋತ್ರಸ್ಯ ದಶರಥ ಋಷಿಃ | ಶನೈಶ್ಚರೋ ದೇವತಾ | ತ್ರಿಷ್ಟುಪ್ ಛಂದಃ | … Continue reading

Posted in ಶಾಂತಿ-ಪರಿಹಾರೋಪಾಯ, ಸ್ತುತಿ-ಸ್ತೋತ್ರ | Tagged , , , , , , , , , , , , | Leave a comment

ಶ್ರೀಬ್ರಹ್ಮಾಂಡಪುರಾಣೋಕ್ತಂ ಶ್ರೀಶನಿಕವಚಮ್ (ಶ್ರೀಶನಿವಜ್ರಪಂಜರ ಸ್ತೋತ್ರಮ್)

ಧ್ಯಾನಮ್ – ನೀಲಾಂಜನೋ ನೀಲವಪುಃ ಕಿರೀಟೀ ಗೃಧ್ರಸ್ಥಿತಃ ತ್ರಾಸಕರೋ ಧನುಷ್ಮಾನ್ | ಚತುರ್ಭುಜಃ ಸೂರ್ಯಸುತಃ ಪ್ರಸನ್ನಃ ಸದಾ ಮಮ ಸ್ಯಾತ್ ವರದಃ ಪ್ರಶಾಂತಃ || ೧ || ಬ್ರಹ್ಮೋವಾಚ – ಶೃಣುಧ್ವಮೃಷಯಃ ಸರ್ವೇ ಶನೀಪೀಡಾ ಹರಂ ಮಹತ್ | ಕವಚಂ ಶನಿರಾಜಸ್ಯ ಸೌರೇರಿದಮನುತ್ತಮಮ್ || ೨ || ಕವಚಂ ದೇವತಾವಾಸಂ ವಜ್ರಪಂಜರ ಸಂಜ್ಞಕಂ | ಶನೈಶ್ಚರ … Continue reading

Posted in ಶಾಂತಿ-ಪರಿಹಾರೋಪಾಯ, ಸ್ತುತಿ-ಸ್ತೋತ್ರ | Tagged , , , , , , , , , , | Leave a comment

ಪಿಪ್ಪಲಾದ ಕೃತಂ ಶ್ರೀಶನಿ ಸ್ತೋತ್ರಮ್ (ಸ್ಕಂದ ಪುರಾಣೋಕ್ತ)

ಸ್ಕಂದ ಪುರಾಣೋಕ್ತವಾದ ಪಿಪ್ಪಲಾದ ಮುನಿಕೃತ ಶ್ರೀಶನೈಶ್ಚರ ಸ್ತೋತ್ರವು, ಶನಿದಶೆ, ದೋಷ ಮತ್ತು ವಿಶಮಸ್ಥಾನಸ್ಥ ಪೀಡಾ ಪರಿಹಾರಕ್ಕೆ ಅತ್ಯಂತ ಪ್ರಭಾವೀ ಸ್ತೋತ್ರವಾಗಿದೆ. ಪ್ರಾತಃ ಕಾಲದಲ್ಲಿ ನಿತ್ಯ ಇದರ ಪಠಣದಿಂದ ಪೀಡಾ ಪರಿಹಾರವಾಗುತ್ತದೆ. ಪಿಪ್ಪಲಾದ ಕೃತಂ ಶ್ರೀಶನಿ ಸ್ತೋತ್ರಮ್ (ಸ್ಕಂದ ಪುರಾಣೋಕ್ತ) ಪಿಪ್ಪಲಾದ ಉವಾಚ – ನಮಸ್ತೇ ಕ್ರೋಧಸಂಸ್ಥಾಯ ಪಿಂಗಲಾಯ ನಮೋಽಸ್ತುತೇ | ನಮಸ್ತೇ ಬಭ್ರುರೂಪಾಯ ಕೃಷ್ಣಾಯ ಚ … Continue reading

Posted in ಶಾಂತಿ-ಪರಿಹಾರೋಪಾಯ, ಸ್ತುತಿ-ಸ್ತೋತ್ರ | Tagged , , | Leave a comment